ಬೆಂಗಳೂರು: ಪ್ರವಾದಿ ಮಹಮ್ಮದ್ ಕುರಿತು ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವುದರಿಂದ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಯಿಸಿ ಶುಕ್ರವಾರ ಮಾತುಕತೆ ನಡೆಸಿದರು.