ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುವ ಮುನ್ನವೇ ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ. ಅಲ್ಲದೇ ಬೆಳಗಾವಿ, ಬೀದರ್ನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.ಮಳೆಯಿಂದ ಮನೆ ಬಿದ್ದ ತಕ್ಷಣವೇ ₹ 10 ಸಾವಿರ, ಪೂರ್ಣ ಪ್ರಮಾಣದಲ್ಲಿ ಬಿದ್ದರೆ ಎಬಿಸಿ ಮಾರ್ಗಸೂಚಿ ಅನುಸಾರ ₹ 3 ಲಕ್ಷ, ₹ 5 ಲಕ್ಷ ಪರಿಹಾರ ವಿತರಿಸಲು ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.