<p>ವಿಜಯಪುರ: ಯಾರು ಭಾರತವನ್ನು ಒಡೆದರೋ( ತೋಡೊ) ಮಾಡಿದ್ದಾರೋ ಅವರಿಂದಲೇ ಭಾರತ ಜೋಡಿಸುವ ಯಾತ್ರೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.</p>.<p>ನಗರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂಬಂಧ ಶುಕ್ರವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಇತಿಹಾಸವನ್ನು ಯಾರು ಮರೆತಿಲ್ಲ. ರಾಜಕೀಯ ಅಸ್ತಿತ್ವಕ್ಕೆ ಹಾಗೂ ಅವರ ಒಳಗಿನ ಹುಳುಕು ಮುಚ್ಚಿಕೊಳ್ಳಲು ಯಾತ್ರೆ ನಡೆಸಿರುವುದು ವಿಪರ್ಯಾಸ ಎಂದರು.</p>.<p>ದಸರಾ ಬಳಿಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ರಾಜ್ಯದಾದ್ಯಂತ ಜಂಟಿ ಪ್ರವಾಸ ನಡೆಸುವ ಮೂಲಕ ಚುನಾವಣೆ ಸಿದ್ಧತೆ ನಡೆಸುವುದಾಗಿ ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ವಿಜಯಪುರ: ಯಾರು ಭಾರತವನ್ನು ಒಡೆದರೋ( ತೋಡೊ) ಮಾಡಿದ್ದಾರೋ ಅವರಿಂದಲೇ ಭಾರತ ಜೋಡಿಸುವ ಯಾತ್ರೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.</p>.<p>ನಗರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂಬಂಧ ಶುಕ್ರವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಇತಿಹಾಸವನ್ನು ಯಾರು ಮರೆತಿಲ್ಲ. ರಾಜಕೀಯ ಅಸ್ತಿತ್ವಕ್ಕೆ ಹಾಗೂ ಅವರ ಒಳಗಿನ ಹುಳುಕು ಮುಚ್ಚಿಕೊಳ್ಳಲು ಯಾತ್ರೆ ನಡೆಸಿರುವುದು ವಿಪರ್ಯಾಸ ಎಂದರು.</p>.<p>ದಸರಾ ಬಳಿಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ರಾಜ್ಯದಾದ್ಯಂತ ಜಂಟಿ ಪ್ರವಾಸ ನಡೆಸುವ ಮೂಲಕ ಚುನಾವಣೆ ಸಿದ್ಧತೆ ನಡೆಸುವುದಾಗಿ ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>