ವಿಧಾನ ಪರಿಷತ್ನಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘2015ರಿಂದ ಜ್ಯೋತಿ ಸಂಜೀವಿನಿ ಯೋಜನೆ ಜಾರಿಯಲ್ಲಿದೆ. ಹೃದ್ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆ, ಸುಟ್ಟಗಾಯ, ಅಪಘಾತ, ನವಜಾತ ಶಿಶು, ಚಿಕ್ಕಮಕ್ಕಳ ಕಾಯಿಲೆಗಳಿಗೆ ವಿವಿಧ ಶಸ್ತ್ರಚಿಕಿತ್ಸೆ ಹಾಗೂ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದೆ‘ ಎಂದರು.