ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಆಗ್ರಹಿಸಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಕಾವೇರಿಯ ಹೆಚ್ಚುವರಿ ನೀರನ ಮೇಲೆ ನಮಗೆ ಹಕ್ಕಿದೆ. ನಾವು ಯೋಜನೆ ಕೈಗೆತ್ತಿಕೊಳ್ಳುವುದು ಶತಸಿದ್ಧ’ ಎಂದು ಅವರು ಹೇಳಿದರು.