ಅಂಜನಾದ್ರಿ (ಕೊಪ್ಪಳ ಜಿಲ್ಲೆ): ಆಂಜನೇಯ ಬೆಟ್ಟದ ಕೆಳಭಾಗದಲ್ಲಿ ಸೋಮವಾರ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಷ್ಟಾಂಗ ನಮಸ್ಕಾರ ಮಾಡಿ ಹನುಮಾನ್ ಚಾಲೀಸ್ ಪಠಿಸಿದರು.
ಹನುಮನ ಪಾದಗಳಿಗೆ ನಮಸ್ಕರಿಸಿದರು. ಈ ವೇಳೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮುಖ್ಯಮಂತ್ರಿಗೆ ಬೆಳ್ಳಿ ಹನುಮನ ಮೂರ್ತಿ ಉಡುಗೊರೆ ನೀಡಿದರು.