ಕಾಂಗ್ರೆಸ್ಗೆ ಪ್ರತಿಭಟನೆಯೇ ಕಾಯಂ; ಜುಲೈ 21ರಿಂದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಅವರು ‘ಕಾಂಗ್ರೆಸ್ ಮುಖಂಡರಿಗೆ ಪ್ರತಿಭಟನೆಯೇ ಕಾಯಂ ಆಗಲಿದೆ, ಅವರು ಸದಾ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಅಧಿಕಾರ ಇದ್ದಾಗ, ಅಧಿಕಾರ ಇಲ್ಲದಿದ್ದಾಗಲೂ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದ್ದಾರೆ’ ಎಂದರು.