ಕೈಗಾರಿಕಾ ಕ್ಷೇತ್ರಗಳಿಗೆ ಅನುಕೂಲ ಮಾಡಲು ರಾಜ್ಯದ ವಿವಿಧ ಕಡೆಗಳಲ್ಲಿ 13 ಹೊಸ ವಿಮಾನ ನಿಲ್ದಾಣ
ಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಉತ್ತಮವಾಗಿದೆ. ಕರ್ನಾಟಕವು ದೇಶದಲ್ಲೇ ಶಾಂತಿಯುತ ರಾಜ್ಯ ಎಂದು ಖ್ಯಾತಿ ಗಳಿಸಿದೆ. ಅಲ್ಲದೇ, ಹೂಡಿಕೆಯ ನೆಚ್ಚಿನ ತಾಣವೂ ಆಗಿದೆ. ಆದ್ದರಿಂದ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು.