‘ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿಯೇ ಬರಲಿದೆ. ಏಕೆಂದರೆ, ಎಸ್ಕಾಂಗಳ ಪರಿಸ್ಥಿತಿ ಅವರಿಗೂ ಗೊತ್ತಿದೆ. ಅವರ ಕಾಲದಲ್ಲಿ ಇನ್ನಷ್ಟು ಹದಗೆಟ್ಟಿತ್ತು. ನಾವು ಬಂದ ಮೇಲೆ ₹ 8ಸಾವಿರ ಕೋಟಿ ನೇರವಾಗಿ ಹಾಗೂ ₹13ಸಾವಿರ ಕೋಟಿ ಸಾಲ ನೀಡಿ ಎಸ್ಕಾಂಗಳನ್ನು ಉಳಿಸಿಕೊಂಡಿದ್ದೇವೆ. ಹೀಗಾಗಿ, ಎಲ್ಲೂ ವಿದ್ಯುತ್ಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ. ಹೀಗಿರುವಾಗ, 200 ಯೂನಿಟ್ ವಿದ್ಯುತ್ ಉಚಿತ ಪೂರೈಕೆ ಅಸಾಧ್ಯವಾದುದು’ ಎಂದರು.