‘ಬಡವರು, ಪರಿಶಿಷ್ಟ ಜಾತಿ ಮತ್ತು ವರ್ಗಗಳ ಯೋಜನೆಗಳ ಬಗ್ಗೆ ನಿಷ್ಕಾಳಜಿ ಮಾಡಬಾರದು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿಗೆ ಆದ್ಯತೆ ನೀಡಿ. ಮಕ್ಕಿಕಾಮಕ್ಕಿ ಕೆಲಸ ಮಾಡಬೇಡಿ. ಈಗ ಕಾಲ ಬದಲಾಗಿದೆ, ಅದಕ್ಕೆ ತಕ್ಕಂತೆ ಕೆಲಸ ಮಾಡದಿದ್ದರೆ, ರಾಜ್ಯವು ಸಂಕಷ್ಟಕ್ಕೆ ಸಿಲುಕುತ್ತದೆ’ ಎಂದೂ ಸಭೆಯಲ್ಲಿ ಎಚ್ಚರಿಕೆ ನೀಡಿದರೆಂದು ಮೂಲಗಳು ಹೇಳಿವೆ.