ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಂವಾದ: ರಾಜ್ಯ ಬಿಜೆಪಿಯಲ್ಲಿ ಏಕೆ ಭಿನ್ನಮತ ಭುಗಿಲೆದ್ದಿದೆ?

Last Updated 7 ಜೂನ್ 2021, 6:28 IST
ಅಕ್ಷರ ಗಾತ್ರ

ರಾಜ್ಯ ಬಿಜೆಪಿಯಲ್ಲಿ ಏಕೆ ಭಿನ್ನಮತ ಭುಗಿಲೆದ್ದಿದೆ? ವಿಚಾರದ ಬಗ್ಗೆಸಂವಾದವು ಪ್ರಜಾವಾಣಿಯಫೇಸ್‌ಬುಕ್, ಯೂಟ್ಯೂಬ್ ಹಾಗೂ ಟ್ವಿಟರ್‌ ಪುಟಗಳಲ್ಲಿ ಏಕಕಾಲಕ್ಕೆ ನೇರಪ್ರಸಾರವಾಗುತ್ತಿದೆ.

ಸಂವಾದದಲ್ಲಿಬಿಜೆಪಿಯವಿಧಾನ ಪರಿಷತ್‌ ಸದಸ್ಯರಾದ ಎಚ್‌. ವಿಶ್ವನಾಥ್‌,ರಾಜಕೀಯ ವಿಶ್ಲೇಷಕಎ. ನಾರಾಯಣ ಹಾಗೂಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಎನ್‌.ರವಿಕುಮಾರ್‌ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT