‘ಉಪ ಚುನಾವಣೆಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಯಾರು ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಒಂದಷ್ಟು ಚರ್ಚೆ ಮಾಡುವುದು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಡೆದ ಗೆಲುವಿನ ಬಗ್ಗೆ ಮಾಹಿತಿ ನೀಡುವಂಥದ್ದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷ ದ ಹಿರಿಯ ನಾಯಕರ ಜೊತೆ ಚರ್ಚಿಸಿ, ರಾತ್ರಿ ವಾಪಾಸು ಬರಲು ಹೋಗುತ್ತಿದ್ದೇನೆ’ ಎಂದೂ ಹೇಳಿದರು.