ಬೆಂಗಳೂರು: ರಾಜ್ಯದ ಮಾರಡಗಿ (ಎಸ್)ಆಂದೋಲಾ ಹಾಗೂ ಬಸವಂತಪುರ ಮಧ್ಯೆ ಸಂಪರ್ಕ ಕಲ್ಪಿಸುವ ಆರು ಪಥಗಳ ಗ್ರೀನ್ಫೀಲ್ಡ್ ಹೆದ್ದಾರಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಮರ್ಪಿಸಿದ್ದಾರೆ.