ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ ಸಂವಾದದಲ್ಲಿ ಪಾಲ್ಗೊಂಡಿದ್ದರು.