'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯು ಟ್ವೀಟ್ ಮಾಡಿದೆ.