ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. (1/2)
ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.