ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.