ಪಕ್ಷಕ್ಕೆ ಸೆರ್ಪಡೆಯಾದ ಬಳಿಕಟೆನ್ನಿಸ್ ಕೃಷ್ಣ ಮಾತನಾಡಿ ‘ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರಿಲ್ಲ. ಜನಸೇವೆಗಾಗಿ ಸೇರಿದ್ದೇನೆ’ ಎಂದು ಹೇಳಿದರು. ಈ ಹಿಂದೆ ಮತ್ತೊಬ್ಬ ಹಾಸ್ಯನಟ ಮುಖ್ಯಮಂತ್ರಿ ಚಂದ್ರು ಕೂಡ ಎಎಪಿ ಸೇರಿದ್ದಾರೆ.
ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೃಥ್ವಿ ರೆಡ್ಡಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಇದ್ದರು.