‘ಅರಣ್ಯ ಹಕ್ಕು ಕಾಯ್ದೆಯ ನ್ಯೂನತೆ ಸರಿಪಡಿಸುವುದು, ಕೃಷಿ, ಬದುಕಿಗಾಗಿ ಮಾಡಿಕೊಂಡ ಸಣ್ಣ ಒತ್ತುವರಿಗಳನ್ನು ನಗರ ಪ್ರದೇಶಗಳ ಭೂ ಕಬಳಿಕೆ ಕಾನೂನಿನಿಂದ ಪ್ರತ್ಯೇಕಿಸುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು, ವಕೀಲರು ಭಾಗವಹಿಸುವರು’ ಎಂದು ತಿಳಿಸಿದರು.