ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಅನುದಾನಕ್ಕೆ ಒಳಪಡುವ ಮೊದಲು ಸಲ್ಲಿಸಿದ ಸೇವೆಯ ಅವಧಿ ಪರಿಗಣಿಸಿ ಕಾಲ್ಪನಿಕ ವೇತನ ನಿಗದಿ ಮಾಡುವುದು, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು, ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡಿಸುವ ಕುರಿತು ನಿಖರ ಮಾಹಿತಿ ಮತ್ತು ದತ್ತಾಂಶಗಳನ್ನು ಸಂಗ್ರಹಿಸಿ, ಆರ್ಥಿಕ ವೆಚ್ಚವನ್ನು ಒಳಗೊಂಡ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.