‘ಒಂದು ಕಡೆ, ಪೊಲೀಸ್ ಅಧಿಕಾರಿಗಳಿಗೆ ಶಾಂತಿ ಸ್ಥಾಪಿಸಲು ಮನವಿ ಮಾಡುವುದು. ಇನ್ನೊಂದು ಕಡೆ, ಲೋಡುಗಟ್ಟಲೆ ಕಲ್ಲು ಸಂಗ್ರಹಿಸಿ ಕಲ್ಲು ತೂರಾಟ ಮಾಡಿದವರನ್ನು ಅಮಾಯಕರು ಎನ್ನುವುದು, ಇದು ಕಾಂಗ್ರೆಸ್ ನಾಯಕರ ವರಸೆ. ಪೊಲೀಸರ ಮೇಲೆಯೇ ದಾಳಿ ಮಾಡಿದ ಅಲ್ಪಮತೀಯರನ್ನು ಅಮಾಯಕರು ಎಂದು ಹೇಳಲು ನೀವು (ಕಾಂಗ್ರೆಸ್) ಯಾರು’ ಎಂದು ಬಿಜೆಪಿ ಪ್ರಶ್ನಿಸಿದೆ.