ಕೋವಿಡ್ ಸೇನಾನಿಗಳಿಗೆ ಮಾತ್ರ ಈ ಸೌಲಭ್ಯ ಇತ್ತು. ಈಗ ಎಲ್ಲ ಇಲಾಖೆಯ ನೌಕರರನ್ನೂ ಈ ಕೆಲಸದಲ್ಲಿ ತೊಡಗಿಸಿಕೊಳ್ಳಲಾಗಿದೆ. ಎಲ್ಲರಿಗೂ ಚಿಕಿತ್ಸಾ ವೆಚ್ಚ ಹಾಗೂ ವಿಮಾ ಮೊತ್ತದ ಸೌಲಭ್ಯ ನೀಡುವಂತೆಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.