<p><strong>ಬೆಂಗಳೂರು: </strong>ಕೃಷಿಕ್ ಸರ್ವೋದಯ ಫೌಂಡೇಷನ್ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಿದೆ.</p>.<p>ಅಭ್ಯರ್ಥಿಗಳಿಗೆ ವಿಷಯ ಸಾಮಗ್ರಿ ಜೊತೆಗೆ ಹಾಸ್ಟೆಲ್ ವ್ಯವಸ್ಥೆಯೂ ಇರಲಿದೆ. ಪ್ರತಿಭಾವಂತರು ಹಾಗೂ ಆರ್ಥಿಕ ದುರ್ಬಲರಿಗೆ ಸಂಸ್ಥೆಯಿಂದ ದತ್ತಿ ವಿದ್ಯಾರ್ಥಿವೇತನ ನೀಡಲಾಗುವುದು.</p>.<p>ಜುಲೈ 1ರಿಂದ ಭೌತಿಕ ಹಾಗೂ ಆನ್ಲೈನ್ ಮೂಲಕ ತರಬೇತಿ ಪ್ರಾರಂಭಗೊಳ್ಳಲಿದೆ. ಆಸಕ್ತರು ಇದೇ 28ರೊಳಗೆ ಸಂಸ್ಥೆಯ ವೆಬ್ಸೈಟ್ <a href="http://www.krishiksarvodayafoundation.org/" target="_blank">www.krishiksarvodayafoundation.org/</a> ಅಥವಾ ವಾಟ್ಸ್ಆ್ಯಪ್ ಸಂಖ್ಯೆ 7625000990 ಮೂಲಕಹೆಸರು ನೋಂದಾಯಿಸಿಕೊಳ್ಳಬಹುದು.</p>.<p>ಐಬಿಪಿಎಸ್, ಆರ್ಆರ್ಬಿ ಪರೀಕ್ಷೆಯ ಆಕಾಂಕ್ಷಿಗಳು ಜೂ.26ರೊಳಗೆ <a href="http://www.ibps.in" target="_blank">www.ibps.in</a> ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಕೃಷಿಕ್ ಸರ್ವೋದಯ ಫೌಂಡೇಷನ್, ಹಳೆಯ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು–560008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೃಷಿಕ್ ಸರ್ವೋದಯ ಫೌಂಡೇಷನ್ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಿದೆ.</p>.<p>ಅಭ್ಯರ್ಥಿಗಳಿಗೆ ವಿಷಯ ಸಾಮಗ್ರಿ ಜೊತೆಗೆ ಹಾಸ್ಟೆಲ್ ವ್ಯವಸ್ಥೆಯೂ ಇರಲಿದೆ. ಪ್ರತಿಭಾವಂತರು ಹಾಗೂ ಆರ್ಥಿಕ ದುರ್ಬಲರಿಗೆ ಸಂಸ್ಥೆಯಿಂದ ದತ್ತಿ ವಿದ್ಯಾರ್ಥಿವೇತನ ನೀಡಲಾಗುವುದು.</p>.<p>ಜುಲೈ 1ರಿಂದ ಭೌತಿಕ ಹಾಗೂ ಆನ್ಲೈನ್ ಮೂಲಕ ತರಬೇತಿ ಪ್ರಾರಂಭಗೊಳ್ಳಲಿದೆ. ಆಸಕ್ತರು ಇದೇ 28ರೊಳಗೆ ಸಂಸ್ಥೆಯ ವೆಬ್ಸೈಟ್ <a href="http://www.krishiksarvodayafoundation.org/" target="_blank">www.krishiksarvodayafoundation.org/</a> ಅಥವಾ ವಾಟ್ಸ್ಆ್ಯಪ್ ಸಂಖ್ಯೆ 7625000990 ಮೂಲಕಹೆಸರು ನೋಂದಾಯಿಸಿಕೊಳ್ಳಬಹುದು.</p>.<p>ಐಬಿಪಿಎಸ್, ಆರ್ಆರ್ಬಿ ಪರೀಕ್ಷೆಯ ಆಕಾಂಕ್ಷಿಗಳು ಜೂ.26ರೊಳಗೆ <a href="http://www.ibps.in" target="_blank">www.ibps.in</a> ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಕೃಷಿಕ್ ಸರ್ವೋದಯ ಫೌಂಡೇಷನ್, ಹಳೆಯ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು–560008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>