‘ಬೆಂಗಳೂರು–ದಿಂಡಗಲ್ ಹೆದ್ದಾರಿ 209ರ ವ್ಯಾಪ್ತಿಯಲ್ಲಿ ಕಾಮಗಾರಿಗೆ ಮಂಜೂರಾತಿ ನೀಡಬೇಕು. ಹೆದ್ದಾರಿ ಹಾದುಹೋಗುವ ಕನಕಪುರ ಬೈಪಾಸ್, ಕನಕಪುರ ಬೈಪಾಸ್ನ ಎಪಿಎಂಸಿ ಯಾರ್ಡ್ನಿಂದ ಸಮೀಪದ ಮುಖ್ಯರಸ್ತೆವರೆಗೆ, ಕನಕಪುರ ಬೈಪಾಸ್ನಿಂದ ಹೊರನಡೆಯುವ ಕಡೆ ಬಲಭಾಗದಲ್ಲಿ ಸರ್ವಿಸ್ ರಸ್ತೆ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ, ಹಾರೋಹಳ್ಳಿ ಬೈಪಾಸ್ಗಳಲ್ಲಿ ವಾಹನ ಸಂಚಾರಕ್ಕೆ ಅಂಡರ್ ಪಾಸ್ ನಿರ್ಮಿಸಬೇಕು. ಕನಕಪುರ ಪಟ್ಟಣ ಅಭಿವೃದ್ಧಿ, ಅರ್ಕಾವತಿ ನದಿಗೆ ಬಲಭಾಗದಲ್ಲಿ ಪರ್ಯಾಯ ಸೇತುವೆ ನಿರ್ಮಾಣ, ಶನಿಮಹಾತ್ಮ ದೇವಾಲಯ, ರವಿಶಂಕರ್ ಗುರೂಜಿ ಆಶ್ರಮ, ಕಗ್ಗಲಿಪುರ ಸರ್ಕಾರಿ ಶಾಲಾ ವಲಯ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ, ಜೈನ್ ವಿ.ವಿ, ಸಾತನೂರು ಜಂಕ್ಷನ್, ಜಕ್ಕೇಗೌಡನದೊಡ್ಡಿ ವ್ಯಾಪ್ತಿ
ಯಲ್ಲಿ ಮೇಲ್ಸೇತುವೆ ನಿರ್ಮಿಸಬೇಕು’.