‘ಅಂದು, ಕಾಂಗ್ರೆಸ್ ಶಾಸಕ, ದಲಿತ ನಾಯಕ ಅಖಂಡ ಶ್ರೀನಿವಾಸಮೂರ್ತಿ ಮನೆಯನ್ನು ಮತಾಂಧರು ಸುಟ್ಟಾಗ ಕಾಂಗ್ರೆಸ್ ನಾಯಕರಿಗೆ ದಲಿತ ನಾಯಕನ ಕೂಗು ಕೇಳಿಸಲೇ ಇಲ್ಲ. ಇಂದು, ಕಲಬುರಗಿಯ ದಲಿತ ಯುವಕನನ್ನು ಧರ್ಮಾಂಧರು ಹತ್ಯೆ ಮಾಡಿದಾಗ ಕಾಂಗ್ರೆಸ್ಸಿಗರು ಇದಕ್ಕೆ ಮತೀಯ ಬಣ್ಣ ಬಳಿಯಬೇಡಿ ಎಂದು ಪ್ರವಚನ ನೀಡುತ್ತಿದ್ದಾರೆ’ ಎಂದು ಟ್ವೀಟಿಸಿದೆ.