'ವಲಸೆ ನಾಯಕ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಇಲ್ಲವೆಂದಾದರೆ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಮುಂದೆ ಏಕೆ ಗೋಳು ತೋಡಿಕೊಳ್ಳುತ್ತಿದ್ದರು? ಉಸ್ತುವಾರಿ ಸುರ್ಜೇವಾಲಾರನ್ನು ಎರಡು ಬಾರಿ ಭೇಟಿ ಮಾಡಿ ನಿಮ್ಮ ವಿರುದ್ಧ ದೂರು ನೀಡಿದ್ದೇಕೆ? ತಾನು ಕಳ್ಳ, ಪರರ ನಂಬ ಎಂಬಂತಾಗಿದೆ ಕಾಂಗ್ರೆಸ್ ಸ್ಥಿತಿ' ಎಂದು ಬಿಜೆಪಿ ಟೀಕಿಸಿದೆ.