ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿರುವ ಕರ್ನಾಟಕಕಾಂಗ್ರೆಸ್,'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ಮಂಥರ್ ಗೌಡ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿರುವುದಕ್ಕೆ ಎ.ಮಂಜು ವಿರುದ್ಧ ಬಿಜೆಪಿಯು ಶಿಸ್ತು ಕ್ರಮ ಕೈಗೊಂಡಿದೆ. ಲಖನ್ ಜಾರಕಿಹೊಳಿ ಬಂಡಾಯದ ಹಿನ್ನೆಲೆಯಲ್ಲಿ ಬಾಲಚಂದ್ರ ಹಾಗೂ ರಮೇಶಜಾರಕಿಹೊಳಿ ವಿರುದ್ಧವೂ ಇದೇ ಶಿಸ್ತು ಕ್ರಮ ಕೈಗೊಳ್ಳುವ ಧೈರ್ಯ ಬಿಜೆಪಿಗೆಇದೆಯೇ ಅಥವಾ ಉತ್ತರನ ಪುರುಷ ಒಲೆಯ ಮುಂದೆ ಮಾತ್ರವೇ?‘ ಎಂದು ಟ್ವೀಟಿಸಿದೆ.