‘ಆದರೆ, ಆಕಾಂಕ್ಷಿಗಳ ಒತ್ತಡದಿಂದ ಪಾರಾಗಲು ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ‘ಗೆಲುವಿನ ಮಾನದಂಡವನ್ನಷ್ಟೇ ಹೈಕಮಾಂಡ್ ಪರಿಗಣಿಸಲಿದೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಿ. ಗೆಲ್ಲುವವರಿಗೆಟಿಕೆಟ್ ಸಿಕ್ಕೇ ಸಿಗಲಿದೆ’ ಎನ್ನುತ್ತಿದ್ದಾರೆ’ ಎಂದೂ ವಿವರಿಸಿದರು.