<p><strong>ಬೆಂಗಳೂರು</strong>: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಜುಲೈ 3ರಂದು ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆಯಲಿದೆ.</p>.<p>‘ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಇತರ ಬೆಂಬಲಿತ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸಿದ್ದಾರೆ. ಅವರನ್ನು ಬೆಂಬಲಿಸುವ ಕುರಿತು ಸಮಾಲೋಚನೆ ನಡೆಸಲು ಈ ಸಭೆ ನಡೆಯಲಿದೆ’ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿಈ. ತುಕಾರಾಂ ತಿಳಿಸಿದ್ದಾರೆ.</p>.<p>ರಾಷ್ಟ್ರಪತಿ ಆಯ್ಕೆಗೆ ನಡೆಯಲಿರುವ ಚುನಾವಣೆಯ ಜೊತೆಗೆ, ಪಕ್ಷಸಂಘಟನೆ, ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<p class="Briefhead"><strong>ವಿದ್ಯಾರ್ಥಿ ಬಸ್ಪಾಸ್ ಅವಧಿ ವಿಸ್ತರಣೆ</strong></p>.<p>ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತ ಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್ಟಿಸಿ ವಿಸ್ತರಿಸಿದೆ.</p>.<p>‘ಪರೀಕ್ಷೆಗಳು ನಡೆಯುತ್ತಿದ್ದರೆ ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ–ಆಗಸ್ಟ್) ನಿಗದಿತ ಮೊತ್ತ ಪಾವತಿಸಿ ರಸೀದಿ ಪಡೆಯಬೇಕು. ಹಳೆಯ ಪಾಸ್ ಮತ್ತು ರಸೀದಿತೋರಿಸಿ ಪ್ರಯಾಣಿಸಬಹುದು’ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪ<br />ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಜುಲೈ 3ರಂದು ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆಯಲಿದೆ.</p>.<p>‘ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಇತರ ಬೆಂಬಲಿತ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸಿದ್ದಾರೆ. ಅವರನ್ನು ಬೆಂಬಲಿಸುವ ಕುರಿತು ಸಮಾಲೋಚನೆ ನಡೆಸಲು ಈ ಸಭೆ ನಡೆಯಲಿದೆ’ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿಈ. ತುಕಾರಾಂ ತಿಳಿಸಿದ್ದಾರೆ.</p>.<p>ರಾಷ್ಟ್ರಪತಿ ಆಯ್ಕೆಗೆ ನಡೆಯಲಿರುವ ಚುನಾವಣೆಯ ಜೊತೆಗೆ, ಪಕ್ಷಸಂಘಟನೆ, ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<p class="Briefhead"><strong>ವಿದ್ಯಾರ್ಥಿ ಬಸ್ಪಾಸ್ ಅವಧಿ ವಿಸ್ತರಣೆ</strong></p>.<p>ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತ ಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್ಟಿಸಿ ವಿಸ್ತರಿಸಿದೆ.</p>.<p>‘ಪರೀಕ್ಷೆಗಳು ನಡೆಯುತ್ತಿದ್ದರೆ ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ–ಆಗಸ್ಟ್) ನಿಗದಿತ ಮೊತ್ತ ಪಾವತಿಸಿ ರಸೀದಿ ಪಡೆಯಬೇಕು. ಹಳೆಯ ಪಾಸ್ ಮತ್ತು ರಸೀದಿತೋರಿಸಿ ಪ್ರಯಾಣಿಸಬಹುದು’ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪ<br />ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>