‘ಸಿಎಂ ಹುದ್ದೆಗೆ ₹2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ ₹500 ಕೋಟಿ ಹೆಚ್ಚಲ್ಲ ಅಲ್ಲವೇ? ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ ₹500 ಕೋಟಿ ಎಣಿಸುವುದಕ್ಕಾ, 40 ಪರ್ಸೆಂಟ್ ಕಮಿಷನ್ನ ಲೂಟಿಯ ಹಣ ಎಣಿಸುವುದಕ್ಕಾ? ₹500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ?’ ಎಂದೂ ಕಾಂಗ್ರೆಸ್ ಪ್ರಶ್ನೆ ಮಾಡಿದೆ.