‘ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳ ಒಳಗೆ ರೈತರ ಸಾಲ ಮನ್ನಾ, ನಿರುದ್ಯೋಗಿಗಳಿಗೆ ತಿಂಗಳಿಗೆ ₹3,500 ಭತ್ಯೆ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಬಿಡಿಗಾಸು ಮನ್ನಾ ಮಾಡಿಲ್ಲ, ಭತ್ಯೆ ಕೊಟ್ಟಿಲ್ಲ. ಸುಳ್ಳು ಭರವಸೆಗಳನ್ನು ನೀಡುವ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ, ಜನ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದರು.