ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಜವಾಹರ ಲಾಲ್ ನೆಹರೂ, ಬಾಲ ಗಂಗಾಧರ ತಿಲಕ್, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಆರಂಭಿಸಿದ್ದ ಪತ್ರಿಕೆಯನ್ನು ಉಳಿಸಿಕೊಂಡು ಬರಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಟ್ರಸ್ಟಿಗಳಾದ ತಕ್ಷಣ ಪತ್ರಿಕೆಯ ಆಸ್ತಿ ವರ್ಗಾವಣೆ ಮಾಡಿಕೊಳ್ಳುತ್ತಾರೆಯೆ ಎಂದು ಪ್ರಶ್ನಿಸಿದರು.