ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ? ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು @BJP4Karnataka ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. 1/5#AryanRSSpic.twitter.com/3QeFDC3igu
ಆರ್.ಎಸ್.ಎಸ್ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. 2/5#AryanRSSpic.twitter.com/X8kMSbNVKw
ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ. 4/5#AryanRSSpic.twitter.com/jyT3VdRuft
ಛಲವಾದಿ ನಾರಾಯಣ ಸ್ವಾಮಿಯವರೇ, ಸ್ವಾಭಿಮಾನವನ್ನು ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ನಿಮಗೆ ನಾನು ನೀಡುವ ಸಲಹೆ. 5/5#AryanRSS