‘ಈ ಸಭೆಗಳಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ ಜಾರಕಿಹೊಳಿ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.