<p><strong>ಬೆಂಗಳೂರು</strong>: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ವಿಧಾನಸೌಧದತ್ತ ಎತ್ತಿನ ಬಂಡಿಯಲ್ಲಿ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.</p>.<p>ವಿಂಡ್ಸರ್ ಮ್ಯಾನರ್ ವೃತ್ತದ ಬಳಿ ನಾಲ್ಕು ಎತ್ತಿನ ಬಂಡಿಗಳನ್ನು ಪೊಲೀಸರು ತಡೆಹಿಡಿದಿದ್ದಾರೆ. ಎರಡು ಎತ್ತಿನ ಬಂಡಿಗಳಿಗೆ ಮಾತ್ರ ವಿಧಾನಸೌಧದತ್ತ ತೆರಳಲು ಅವಕಾಶ ನೀಡಲಾಗಿದೆ.</p>.<p>ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಎತ್ತಿನ ಬಂಡಿಯಲ್ಲಿ ಸಾಗುತ್ತಿದ್ದಾರೆ. ಸಿದ್ದರಾಮಯ್ಯ ಬಂಡಿ ಚಲಾಯಿಸುತ್ತಿದ್ದಾರೆ.</p>.<p>ಸಂಚಾರ ದಟ್ಟಣೆ: ಕಾಂಗ್ರೆಸ್ ಪ್ರತಿಭಟನೆಯಿಂದಾಗಿ ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/kpcc-protest-against-price-hike-congress-leader-siddaramaiah-and-kpcc-president-dk-shivakumar-going-866105.html" target="_blank"><strong>ಬೆಲೆ ಏರಿಕೆ: ಎತ್ತಿನ ಬಂಡಿಯಲ್ಲಿ ವಿಧಾನಸೌಧಕ್ಕೆ ಹೊರಟ ಸಿದ್ದರಾಮಯ್ಯ, ಡಿಕೆಶಿ</strong></a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ವಿಧಾನಸೌಧದತ್ತ ಎತ್ತಿನ ಬಂಡಿಯಲ್ಲಿ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.</p>.<p>ವಿಂಡ್ಸರ್ ಮ್ಯಾನರ್ ವೃತ್ತದ ಬಳಿ ನಾಲ್ಕು ಎತ್ತಿನ ಬಂಡಿಗಳನ್ನು ಪೊಲೀಸರು ತಡೆಹಿಡಿದಿದ್ದಾರೆ. ಎರಡು ಎತ್ತಿನ ಬಂಡಿಗಳಿಗೆ ಮಾತ್ರ ವಿಧಾನಸೌಧದತ್ತ ತೆರಳಲು ಅವಕಾಶ ನೀಡಲಾಗಿದೆ.</p>.<p>ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಎತ್ತಿನ ಬಂಡಿಯಲ್ಲಿ ಸಾಗುತ್ತಿದ್ದಾರೆ. ಸಿದ್ದರಾಮಯ್ಯ ಬಂಡಿ ಚಲಾಯಿಸುತ್ತಿದ್ದಾರೆ.</p>.<p>ಸಂಚಾರ ದಟ್ಟಣೆ: ಕಾಂಗ್ರೆಸ್ ಪ್ರತಿಭಟನೆಯಿಂದಾಗಿ ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/kpcc-protest-against-price-hike-congress-leader-siddaramaiah-and-kpcc-president-dk-shivakumar-going-866105.html" target="_blank"><strong>ಬೆಲೆ ಏರಿಕೆ: ಎತ್ತಿನ ಬಂಡಿಯಲ್ಲಿ ವಿಧಾನಸೌಧಕ್ಕೆ ಹೊರಟ ಸಿದ್ದರಾಮಯ್ಯ, ಡಿಕೆಶಿ</strong></a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>