ಪಾದಯಾತ್ರೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ, ಸಂತೋಷ ಪಾಟೀಲ ದೊಣ್ಣೂರ, ನೀಲಕಂಠರಾವ ಮೂಲಗೆ, ಕೆ.ಬಿ. ಕುಲಕರ್ಣಿ, ಡಾ.ಕಿರಣ ದೇಶಮುಖ, ಸಂತೋಷ ಬಿಲಗುಂದಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಹುಲಿಗೆಪ್ಪ ಕನಕಗಿರಿ, ಕೃಷ್ಣಾಜಿ ಕುಲಕರ್ಣಿ, ಶಿವಾನಂದ ಹೊನಗುಂಟಿ, ಲತಾ ರವಿ ರಾಠೋಡ, ಈರಣ್ಣ ಝಳಕಿ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ, ಶ್ರೀನಿವಾಸ ಲಾಖೆ, ರಾಜೀವ ಜಾನೆ, ಸಚಿನ್ ಶಿರವಾಳ, ಪರಶುರಾಮ ನಾಟೇಕಾರ, ಧರ್ಮರಾಜ ಹೇರೂರ, ಶ್ರೀಕಾಂತ ಮಾಳಗಿ ಹಾಗೂ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.