'ಮುಗಿದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವ ಬಿಜೆಪಿ,ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ? ಜಾರಿ ನಿರ್ದೇಶನಾಲಯದ ನೋಟಿಸ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆಯಾವಾಗ ತಲುಪಲಿದೆ? ಜನರ ಹಣದ ಸರಿಯಾದ ಲೆಕ್ಕ ಯಾವಾಗ ಬಹಿರಂಗ ಪಡಿಸುತ್ತೀರಿ?' ಎಂದು ಟ್ವೀಟ್ ಮಾಡಿದೆ.