#BJPCorruptionFiles ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಕಾಂಗ್ರೆಸ್,'ಸಂತೋಷ್ ಪಾಟೀಲ್ ಪತ್ರ ಬರೆದು ಬರೆದೂ ಬೇಸತ್ತು ಜೀವ ಬಿಟ್ಟರು, ಈಗ ಅವರ ಪತ್ನಿ ನ್ಯಾಯಕ್ಕಾಗಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 40 ಪರ್ಸೆಂಟ್ ಸರ್ಕಾರದ ಆಡಳಿತದಲ್ಲಿ ಸಾಮಾನ್ಯರ ಪತ್ರಗಳಿಗೆ, ನ್ಯಾಯದ ಕೋರಿಕೆಗಳಿಗೆ ಬೆಲೆ ಇದೆಯೇ ಬಸವರಾಜ ಬೊಮ್ಮಾಯಿ ಅವರೇ?ಈಶ್ವರಪ್ಪನವರ ತನಿಖೆ ಏಕಿಲ್ಲ? A1 (ಪ್ರಮುಖ) ಆರೋಪಿಯಾದರೂ ಬಂಧಿಸಲಿಲ್ಲವೇಕೆ?' ಎಂದು ಪ್ರಶ್ನಿಸಿದೆ.