ಅಧಿಕೃತವಾಗಿ ಲಾಕ್ಡೌನ್ ಘೋಷಿಸದೆಯೇ ಲಾಕ್ಡೌನ್ ಸ್ಥಿತಿ ನಿರ್ಮಿಸುವ ಮೂಲಕ ಚಾಪೆಯ ಕೆಳಗೆ ನುಸುಳುವ ಕುತಂತ್ರ ಬುದ್ದಿ ತೋರುತ್ತಿದೆ ಸರ್ಕಾರ.@BSYBJP ಅವರೇ, ಈ ಸಮಯದಲ್ಲಿ ಜನತೆಗೆ ನೆರವಿನ ಔದಾರ್ಯತೆ ತೋರಬೇಕೆ ಹೊರತು, ತಂತ್ರಗಾರಿಕೆಯನ್ನಲ್ಲ.
ಈಗಾಗಲೇ ಸಾಕಷ್ಟು ಸಂಕಷ್ಟದಲ್ಲಿರುವ ಜನತೆಗೆ ನೆರವಿನ ಪ್ಯಾಕೇಜ್ನ್ನು ಕೂಡಲೇ ಬಿಡುಗಡೆಗೊಳಿಸಿ.