ಸಿಎಂ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಒದಗಿದೆ.
ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ.@BSBommai ಅವರೇ, ಹನಿಟ್ರಾಪ್ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ?