ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿನ ಸಂವಿಧಾನದ 370ನೇ ವಿಧಿ ಜಾರಿಗೊಳಿಸಿದ್ದು ದೇಶದಲ್ಲಿ ಭಯೋತ್ಪಾದನೆ ಹೆಚ್ಚಲು ಕಾರಣ. ಈಗ ಬಿಜೆಪಿ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಭಯೋತ್ಪಾದಕರು, ಭ್ರಷ್ಟರ ಜತೆ ಇದ್ದು, ಪೋಷಿಸಿದವರೇ ಈಗ ಆ ಎರಡೂ ವಿಚಾರದ ಕುರಿತು ಮಾತನಾಡುತ್ತಿದ್ದಾರೆ ಎಂದರು.