ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಆರ್. ಧ್ರುವನಾರಾಯಣ, ರಾಜ್ಯದ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿಗಳಾದ ಪಿ.ಸಿ.ವಿಷ್ಣುನಾಥ್, ರೋಜಿ ಜಾನ್, ಮಯೂರ ಜಯಕುಮಾರ್, ಶ್ರೀಧರ್ ಬಾಬು, ಅಭಿಷೇಕ್ ದತ್ತ್, ಪಕ್ಷದ ಹಿರಿಯ ಮುಖಂಡರಾದ ಮಾರ್ಗರೆಟ್ ಆಳ್ವಾ, ವೀರಪ್ಪ ಮೊಯಿಲಿ ಅವರಿಂದ ಸಮಿತಿ ಗೋಪ್ಯವಾಗಿ ಅಭಿಪ್ರಾಯ ಸಂಗ್ರಹಿಸಿತು.