ಬಿಜೆಪಿ ಪಕ್ಷ ಸಂಘಟನಾ ತಂಡದ ನೇತೃತ್ವ ವಹಿಸಿರುವ ಜಗದೀಶ ಶೆಟ್ಟರ್, ಸಚಿವರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಕೆ. ಗೋಪಾಲಯ್ಯ, ಬೈರತಿ ಬಸವರಾಜ, ಸಂಸದ ತೇಜಸ್ವಿಸೂರ್ಯ, ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ, ಶಾಸಕರಾದ ಎಸ್. ರಘು, ಸತೀಶ್ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಮುನಿರಾಜು ಗೌಡ, ಅ. ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಸುಬ್ಬನರಸಿಂಹ, ಬೆಂಗಳೂರು ನಗರದ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರಾದ ಬಿ. ನಾರಾಯಣ, ಜಿ. ಮಂಜುನಾಥ್ ಮತ್ತು ಎನ್.ಆರ್. ರಮೇಶ್ ಉಪಸ್ಥಿತರಿದ್ದರು.