ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ ಒಂದೇ ಸ್ಥಾನ ಗೆಲ್ಲಲು ಸಾಧ್ಯ– ದೇವೇಗೌಡ

Last Updated 3 ಜೂನ್ 2022, 19:31 IST
ಅಕ್ಷರ ಗಾತ್ರ

ತುಮಕೂರು: ‘ರಾಜ್ಯಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್‌ನಿಂದ ಇಬ್ಬರು ಅಭ್ಯರ್ಥಿಗಳನ್ನು ನಿಲ್ಲಿಸಿದ್ದರೂ, ಒಂದೇ ಸ್ಥಾನ ಗೆಲ್ಲಲು ಸಾಧ್ಯ. ಈ ಬಗ್ಗೆ ಈಗಲೇ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡತಿಳಿಸಿದರು.

ಶುಕ್ರವಾರ ತಾಲ್ಲೂಕಿನ ಬಳಗೆರೆ ಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ‘ಎರಡನೇ ಅಭ್ಯರ್ಥಿ ಕಣಕ್ಕಿಳಿಸುವುದರಿಂದ ಬಿಜೆಪಿಗೆ ಅವಕಾಶ ಆಗಲಿದೆ ಎಂಬ ವಿಚಾರ ಗೊತ್ತಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರೇ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದರು. ಇದರ ಪರಿಣಾಮ ಏನಾಗಲಿದೆ ಎಂಬುದು ಅವರಿಗೆ ಗೊತ್ತಿದೆ. ಈ ವಿಚಾರದಲ್ಲಿ ಯಾರನ್ನೂ ಟೀಕಿಸುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT