ಶುಕ್ರವಾರ ತಾಲ್ಲೂಕಿನ ಬಳಗೆರೆ ಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ‘ಎರಡನೇ ಅಭ್ಯರ್ಥಿ ಕಣಕ್ಕಿಳಿಸುವುದರಿಂದ ಬಿಜೆಪಿಗೆ ಅವಕಾಶ ಆಗಲಿದೆ ಎಂಬ ವಿಚಾರ ಗೊತ್ತಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರೇ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದರು. ಇದರ ಪರಿಣಾಮ ಏನಾಗಲಿದೆ ಎಂಬುದು ಅವರಿಗೆ ಗೊತ್ತಿದೆ. ಈ ವಿಚಾರದಲ್ಲಿ ಯಾರನ್ನೂ ಟೀಕಿಸುವುದಿಲ್ಲ’ ಎಂದು ಹೇಳಿದರು.