‘ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿದ್ದೆ. ಜಾಮೀನು ರದ್ದುಪಡಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.’ ‘ಅದಾದ ನಂತರ ಠಾಣೆಗೆ ಹೋಗಿ ವಿಚಾರಣೆ ಎದುರಿಸಿದೆ. ಬಳಿಕವೂ ನೋಟಿಸ್ ನೀಡಿದ್ದರು. ಉತ್ತರಿಸಲು ಫೆ. 19ರವರೆಗೆ ಕಾಲಾ
ವಕಾಶ ಇತ್ತು. ಅಷ್ಟರಲ್ಲೇ, ನಾನು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಾನ್ಸ್ಟೆಬಲೊಬ್ಬರು ನನ್ನ ಬಳಿ ಹಣಕ್ಕೂ ಬೇಡಿಕೆ ಇಡುತ್ತಿದ್ದಾರೆ’ ಎಂದೂ ಸುನಂದಾ ಆರೋಪಿಸಿದ್ದಾರೆ.