ಕುಣಿಗಲ್ ತಾಲ್ಲೂಕಿನ ಅರೇಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ತುರುವೇಕರೆ ತಾಲ್ಲೂಕಿನ ಡಿ. ಕಲ್ಕೆರೆಯ ಅಲ್ಲಮಪ್ರಭು ಮಠದ ತಿಪ್ಪೇರುದ್ರ ಸ್ವಾಮೀಜಿ, ಸಾಹಿತಿ ಎಲ್.ಎನ್. ಮುಕುಂದರಾಜ್, ಚಿಂತಕ ಜಿ.ಎಸ್. ನಾಗರಾಜ್, ರಾಜ್ಯ ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ್, ಜಾಗೃತ ತಿಪಟೂರು ಅಧ್ಯಕ್ಷ ಸಿ.ಬಿ. ಶಶಿಧರ್ ಪಾಲ್ಗೊಂಡಿದ್ದರು.