ಕೊರೋನಾ ರೂಪಾಂತರ ಹರಡದಂತೆ ತಡೆಯಲು, ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೆ ತಪಾಸಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ವೈರಸ್ ಹರಡದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸಹಕರಿಸಿ ಎಂದು ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.