ರಾಜ್ಯದಾದ್ಯಂತಅಣೆಕಟ್ಟೆಗಳ ನಿರ್ಮಾಣ,ಆಧುನೀಕರಣಕ್ಕೆಸಾವಿರಾರು ಕೋಟಿ ರೂಪಾಯಿ ಅನುದಾನ ಖರ್ಚು ಮಾಡಲಾಗುತ್ತಿದೆಯಾದರೂ, ಹೊಲಗಳಿಗೆ ಮಾತ್ರ ಸಮರ್ಪಕವಾಗಿ ನೀರು ಹರಿದುಬರುತ್ತಿಲ್ಲ.ಕಳಪೆ ಕಾಮಗಾರಿ, ಭ್ರಷ್ಟಾಚಾರದ ಆರೋಪಗಳೂ ಕೇಳಿಬರುತ್ತಿವೆ ಎಂದು ಪ್ರಜಾವಾಣಿಯಲ್ಲಿ ಇಂದು (ಡಿಸೆಂಬರ್ 25ರಂದು) ವರದಿ ಪ್ರಕಟವಾಗಿದೆ.