<p><strong>ಬೆಂಗಳೂರು:</strong>ರಾಜ್ಯದಲ್ಲಿ ಶನಿವಾರ 1,431 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 21 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,979 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.</p>.<p>ಇದುವರೆಗೆ 28,69,962 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,497 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/prajavani-deccan-herald-covid-19-relief-fund-837791.html" target="_blank">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></p>.<p>ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿರುವುದಕ್ಕಿಂತಲೂ(305) ಹೆಚ್ಚು ಪ್ರಕರಣಗಳು ಇಂದು ದಕ್ಷಿಣ ಕನ್ನಡ (311) ಜಿಲ್ಲೆಯಲ್ಲಿ ವರದಿಯಾಗಿವೆ. ಉಳಿದಂತೆಉಡುಪಿಯಲ್ಲಿ (177) ಮಾತ್ರವೇ ನೂರಕ್ಕಿಂತ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.</p>.<p>ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93 ರಷ್ಟಿದ್ದು, ಮರಣ ಪ್ರಮಾಣ ಶೇ. 1.46 ರಷ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಲ್ಲಿ ಶನಿವಾರ 1,431 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 21 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,979 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.</p>.<p>ಇದುವರೆಗೆ 28,69,962 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,497 ಸಕ್ರಿಯ ಪ್ರಕರಣಗಳಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/prajavani-deccan-herald-covid-19-relief-fund-837791.html" target="_blank">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></p>.<p>ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿರುವುದಕ್ಕಿಂತಲೂ(305) ಹೆಚ್ಚು ಪ್ರಕರಣಗಳು ಇಂದು ದಕ್ಷಿಣ ಕನ್ನಡ (311) ಜಿಲ್ಲೆಯಲ್ಲಿ ವರದಿಯಾಗಿವೆ. ಉಳಿದಂತೆಉಡುಪಿಯಲ್ಲಿ (177) ಮಾತ್ರವೇ ನೂರಕ್ಕಿಂತ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.</p>.<p>ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93 ರಷ್ಟಿದ್ದು, ಮರಣ ಪ್ರಮಾಣ ಶೇ. 1.46 ರಷ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>